4 ರಾಜ್ಯಗಳಲ್ಲಿ ಮತದಾನ ಮುಗಿದ ಮೇಲೆ ಬಂತು ಚುನಾವಣಾ ಆಯೋಗದ ಕರೊನಾ ಎಚ್ಚರಿಕೆ !

ನವದೆಹಲಿ : ಕಳೆದ ಎರಡು ತಿಂಗಳಲ್ಲಿ ಕರೊನಾ ಸೋಂಕಿನ ಪ್ರಮಾಣ 13 ಪಟ್ಟು ಹೆಚ್ಚಿದ್ದು, ಶುಕ್ರವಾರ ಒಂದೇ ದಿನ ಕಳೆದ 5 ತಿಂಗಳಲ್ಲಿ ಅತಿ ಹೆಚ್ಚು ಸಾವಿನ ಸಂಖ್ಯೆಯನ್ನು ಭಾರತ ದಾಖಲಿಸಿದೆ. ಈ ಹೆಚ್ಚಳಕ್ಕೆ ಸಾಂಕ್ರಾಮಿಕ ಕರೊನಾ ವೈರಸ್​ ಬಗೆಗಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯ ಸರ್ಕಾರಗಳು ಜನಜೀವನದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿವೆ. ಆದರೆ, ಚುನಾವಣೆ ನಡೆಯುತ್ತಿದ್ದ ಐದು ರಾಜ್ಯಗಳಲ್ಲಿ ಮಾತ್ರ … Continue reading 4 ರಾಜ್ಯಗಳಲ್ಲಿ ಮತದಾನ ಮುಗಿದ ಮೇಲೆ ಬಂತು ಚುನಾವಣಾ ಆಯೋಗದ ಕರೊನಾ ಎಚ್ಚರಿಕೆ !