ಮಾಜಿ ಸಿಎಂ ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆಗೆ ಮರುಗಿದ ನೆಟ್ಟಿಗರು…
ಬೆಂಗಳೂರು: ಇಂದು ಮಧ್ಯಾಹ್ನದ ಸುಮಾರಿಗೆ ಹೊರಬಿದ್ದ ಆಘಾತಕಾರಿ ಸುದ್ದಿ ಎಂದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅವರ ಆತ್ಮಹತ್ಯೆಯದ್ದು. ಇದು ಬರೀ ಅವರ ಕುಟುಂಬ, ಆಪ್ತವರ್ಗ ಮಾತ್ರವಲ್ಲದೆ ಬಹಳಷ್ಟು ಸಾರ್ವಜನಿಕರ ಹೃದಯವನ್ನೂ ಕಲುಕಿದೆ. ಕ್ರೆಸೆಂಟ್ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಡಾ.ನೀರಜ್ ಅವರ ಪತ್ನಿ ಡಾ.ಸೌಂದರ್ಯ, ತಮ್ಮ 9 ತಿಂಗಳ ಮಗುವನ್ನು ಇನ್ನೊಂದು ಕೊಠಡಿಯಲ್ಲಿ ಬಿಟ್ಟು ತಾವು ವೇಲ್ ಮೂಲಕ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. … Continue reading ಮಾಜಿ ಸಿಎಂ ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆಗೆ ಮರುಗಿದ ನೆಟ್ಟಿಗರು…
Copy and paste this URL into your WordPress site to embed
Copy and paste this code into your site to embed