ಮತ್ತೆ ಕರೊನಾ ಕಟ್ಟೆಚ್ಚರ; 2ನೇ ಅಲೆ ತಡೆಗೆ ರಾಜ್ಯದಲ್ಲಿ ಕಠಿಣ ನಿಯಮ ಜಾರಿ
ಬೆಂಗಳೂರು: ಮಹಾರಾಷ್ಟ್ರದ ಎರಡು ಜಿಲ್ಲೆಗಳಲ್ಲಿ ಕರೊನಾ ವೈರಸ್ನ ಹೊಸ ರೂಪಾಂತರಿ ಪ್ರಭೇದ ಪತ್ತೆಯಾಗಿರುವುದು ಹಾಗೂ ಕೇರಳದಲ್ಲೂ ಸೋಂಕು ಪ್ರಕರಣ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಕೋವಿಡ್ ನಿಯಮಾವಳಿಗಳನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಈಗಾಗಲೇ ಗಡಿ ಪ್ರದೇಶದಲ್ಲಿ ನಿಗಾ ಇಡಲಾಗಿದ್ದು, ಒಂದೊಮ್ಮೆ ಪ್ರಕರಣ ಮಿತಿಮೀರಿದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಕುರಿತೂ ಸರ್ಕಾರ ಚಿಂತನೆ ನಡೆಸಿರುವುದಾಗಿ ತಿಳಿದು ಬಂದಿದೆ. ಕರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಜನರು ನಿಯಮ ಪಾಲಿಸುತ್ತಿಲ್ಲ. ಮದುವೆ, ಸಭೆ, ಸಮಾರಂಭ, ಪಾದಯಾತ್ರೆ, ಜಾತ್ರೆಗಳಲ್ಲೂ ಮಾಸ್ಕ್ ನಾಪತ್ತೆಯಾಗಿದೆ. … Continue reading ಮತ್ತೆ ಕರೊನಾ ಕಟ್ಟೆಚ್ಚರ; 2ನೇ ಅಲೆ ತಡೆಗೆ ರಾಜ್ಯದಲ್ಲಿ ಕಠಿಣ ನಿಯಮ ಜಾರಿ
Copy and paste this URL into your WordPress site to embed
Copy and paste this code into your site to embed