ಮತ್ತೆ ಕರೊನಾ ಅಟ್ಟಹಾಸ: ರಾಜ್ಯಾದ್ಯಂತ ಇಂದು ಒಂದೇ ದಿನ 21 ಮಂದಿ ಬಲಿ
ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯೊಂದಿಗೆ ಮೃತರ ಸಂಖ್ಯೆಯೂ ಹೆಚ್ಚುತ್ತಿದ್ದು, ಮಂಗಳವಾರ ಒಂದೇ ದಿನ 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ ನಂತರ ದಿನದ ಸಾವಿನ ಸಂಖ್ಯೆ 20 ದಾಟಿದೆ. ನವೆಂಬರ್ ಎರಡನೇ ವಾರದಲ್ಲಿ 23 ಮಂದಿ ಮೃತಪಟ್ಟಿದ್ದರು. ಇದರೊಂದಿಗೆ ಮೃತರ ಸಂಖ್ಯೆ 12,541 ತಲುಪಿದೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 11 ಮಂದಿ, ಮೈಸೂರಿನಲ್ಲಿ ಮೂವರು, ಬೆಂಗಳೂರು ಗ್ರಾಮಾಂತರ ಇಬ್ಬರು, ಬೀದರ್, ಚಿಕ್ಕಮಗಳೂರು, ಹಾಸನ, ಕಲಬುರಗಿ, ಮಂಡ್ಯದಲ್ಲಿ ತಲಾ ಒಬ್ಬರಂತೆ 21 … Continue reading ಮತ್ತೆ ಕರೊನಾ ಅಟ್ಟಹಾಸ: ರಾಜ್ಯಾದ್ಯಂತ ಇಂದು ಒಂದೇ ದಿನ 21 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed