ಬೆಂಗಳೂರು-ಮೈಸೂರು ಮಾರ್ಗದಲ್ಲಿ ಮತ್ತೆ ಪ್ರವಾಹ ಸಾಧ್ಯತೆ; ಇನ್ನು 4 ದಿನ ಭಾರಿ ಮಳೆ ಮುನ್ಸೂಚನೆ..

ರಾಮನಗರ: ಇದು ರಾಜಧಾನಿ ಬೆಂಗಳೂರು ಮೈಸೂರು ನಡುವೆ ಸಂಚರಿಸುವವರು ಇನ್ನು ನಾಲ್ಕು ದಿನಗಳ ಕಾಲ ಗಮನದಲ್ಲಿ ಇರಿಸಿಕೊಳ್ಳಬೇಕಾದಂಥ ಸಂಗತಿ. ಅಷ್ಟಕ್ಕೂ ಈ ನಾಲ್ಕು ದಿನಗಳಲ್ಲಿ ಬೆಂಗಳೂರು-ಮೈಸೂರು ಮಾರ್ಗದಲ್ಲಿ ಸಂಚರಿಸುವುದಿದ್ದರೆ ಸೂಕ್ತ ಮುಂಜಾಗ್ರತೆ ವಹಿಸುವುದು ಒಳಿತು. ಈ ಕುರಿತು ರಾಮನಗರ ಎಸ್​ಪಿ ಅವರೇ ಮುನ್ನೆಚ್ಚರಿಕೆಯ ಮಾತನ್ನು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಉಂಟಾದಂಥ ಭಾರಿ ಮಳೆ-ಪ್ರವಾಹ ಮತ್ತೆ ಸಂಭವಿಸುವ ಸುಳಿವಿನ ಹಿನ್ನೆಲೆಯಲ್ಲಿ ಈ ಮುನ್ಸೂಚನೆಯನ್ನು ನೀಡಲಾಗಿದೆ. ನಾಳೆ ಅಂದರೆ ಭಾನುವಾರದಿಂದ ಬುಧವಾರದವರೆಗೆ ಈ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂಬುದಾಗಿ … Continue reading ಬೆಂಗಳೂರು-ಮೈಸೂರು ಮಾರ್ಗದಲ್ಲಿ ಮತ್ತೆ ಪ್ರವಾಹ ಸಾಧ್ಯತೆ; ಇನ್ನು 4 ದಿನ ಭಾರಿ ಮಳೆ ಮುನ್ಸೂಚನೆ..