ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ: ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ
ಬೆಂಗಳೂರು/ದಾವಣಗೆರೆ: ಯುಗಾದಿ ಸಂಭ್ರಮದ ಜತೆಗೆ ಬಿಜೆಪಿ ಮತ್ತೊಂದು ಹಬ್ಬದ ಆಚರಣೆಗೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಮಾ.25 ರಂದು ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಕಮಲ ಪಡೆ ಪರವಾಗಿ ಮತಬೇಟೆಯಾಡಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೆ ಕೆಲವು ನಗರಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ್ದ ಮೋದಿ, ಶನಿವಾರ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು, ದಾವಣಗೆರೆಗಳಲ್ಲಿ ರೋಡ್ ಶೋ ನಡೆಸುವ ಬಗ್ಗೆಯೂ ಪಕ್ಷದಲ್ಲಿ ಚರ್ಚೆಯಾಗಿದೆ. ದಾವಣಗೆರೆಯ ರೋಡ್ ಶೋ ನಿಗದಿಯಾಗಿದ್ದು, ಬೆಂಗಳೂರಿನ … Continue reading ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ: ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ
Copy and paste this URL into your WordPress site to embed
Copy and paste this code into your site to embed