ಹಿಜಾಬ್​ ವಿವಾದ: ಕುಂದಾಪುರ ಶಾಸಕರ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ಕುರಿತ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿರುವ ನಡುವೆಯೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೂಚನೆ ಮೇರೆಗೆ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಕುಂದಾಪುರ ತಾಲೂಕಿನ ಭಂಡಾರ್​ಕಾರ್ಸ್​​ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಹಾ ಮೌಲಾನಾ ಹಾಗೂ ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್ ತಮ್ಮ ತಾಯಂದಿರ ಮೂಲಕ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ … Continue reading ಹಿಜಾಬ್​ ವಿವಾದ: ಕುಂದಾಪುರ ಶಾಸಕರ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹೈಕೋರ್ಟ್​ಗೆ ಅರ್ಜಿ