ಅಗ್ನಿ ಅವಘಡ ತಡೆಗೆ ಸಪ್ತಾಹ ಸಹಕಾರಿ

Swira Fire Sevasaptaha

ಸಿರವಾರ: ಬೆಂಕಿ ಅವಘಡ ಸಂಭವಿಸಿದಾಗ ನಂದಿಸಲು, ನೀರು ಮತ್ತು ಮರಳನ್ನು ಸುರಿಯಬೇಕೆಂದು ಅರಕೇರಾ ಅಗ್ನಿಶಾಮಕ ಠಾಣಾಧಿಕಾರಿ ಮಾಕಾರ್ಂಡಯ್ಯ ಸ್ವಾಮಿ ಹಿರೇಮಠ ಮಾಹಿತಿ ನೀಡಿದರು.

ಇದನ್ನೂ ಓದಿ: ಅಗ್ನಿ ಅವಘಡ, ಹೊತ್ತಿ ಉರಿದ ಟೈರ್ ಗೋದಾಮು

ಪಟ್ಟಣ ಪಂಚಾಯತಿ ಕಚೇರಿಯ ಆವರಣದಲ್ಲಿ ಅಗ್ನಿಶಾಮಕ ಠಾಣೆ ಅರಕೇರಾಯಿಂದ ಬುಧವಾರ ಹಮಮಿಕೊಂಡಿದ್ದ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಗ್ನಿ ಅವಘಡಗಳನ್ನು ತಡೆಗಟ್ಟಲು ಪ್ರತಿ ವರ್ಷ ಸಪ್ತಾಹ ಹಮ್ಮಿಕೊಳ್ಳಲಾಗುತ್ತದೆ. ಸೀಮೆ ಎಣ್ಣೆ, ಪೆಟ್ರೋಲ್ ಹಾಗೂ ಎಣ್ಣೆ ಪದಾರ್ಥಗಳಿಗೆ ಅಗ್ನಿ ಸ್ಪರ್ಶವಾದಾಗ ನೀರು ಸುರಿದರೆ ಬೆಂಕಿಯ ಜ್ವಾಲೆ ಹೆಚ್ಚಾಗುತ್ತದೆ ಅದಕ್ಕೆ ನೀರು ಹಾಕುವ ಬದಲಿಗೆ ಮರಳು ಹಾಕಬೇಕೆಂದರು.

ಅಗ್ನಿ ಅವಘಡ ನಡೆದಾಗ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಾಗೃತಿ ಮೂಡಿಸಲಾಯಿತು. ಸಿಬ್ಬಂದಿಗಳಾದ ಸೈಯದ್ ಅಭಿರು ಹುಸೇನ್, ಅರುಣ ಕುಮಾರ್, ಹನುಮಂತರಾಯ, ಪಪಂ ಸಿಬ್ಬಂದಿ ಲಕ್ಷ್ಮೀ, ಪದ್ಮಾ, ಚಾಂದಪಾಷ ಇತರರಿದ್ದರು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…