ಅಗ್ನಿಪಥ್ ವಿರೋಧಿಸುವ ನೆಪದಲ್ಲಿ ಕೆಲ ರಾಜಕೀಯ ಶಕ್ತಿಗಳು ಬೇಳೆ ಬೇಯಿಸಿಕೊಳ್ಳುತ್ತಿವೆ: ಬಿ.ವೈ.ರಾಘವೇಂದ್ರ
ಶಿವಮೊಗ್ಗ: ಅಗ್ನಿಪಥ್ ಯೋಜನೆ ಐತಿಹಾಸಿಕ ಕಾರ್ಯಕ್ರಮ. ಈ ಯೋಜನೆಯನ್ನು ವಿರೋಧಿಸುವ ನೆಪದಲ್ಲಿ ಕೆಲ ರಾಜಕೀಯ ಶಕ್ತಿಗಳು ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದರು. ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಆದರೆ ಕೆಲ ಕಾಣದ ಕೈಗಳು ಪ್ರಾಯೋಜಿತ ಅಜೆಂಡಾ ರೂಪಿಸಿಕೊಂಡು ಹೋರಾಟ ಮಾಡುತ್ತಿವೆ. ಕಳೆದೆರಡು ದಿನಗಳಿಂದ ಹೋರಾಟ ತಣ್ಣಗಾಗಿದ್ದು ಜನರಿಗೂ ಯೋಜನೆ ಬಗ್ಗೆ ಮನವರಿಕೆ ಆಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಅಗ್ನಿಪಥದಲ್ಲಿ ತರಬೇತಿ ಪಡೆದು ಬಂದವರಿಗೆ ಕೆಲಸ … Continue reading ಅಗ್ನಿಪಥ್ ವಿರೋಧಿಸುವ ನೆಪದಲ್ಲಿ ಕೆಲ ರಾಜಕೀಯ ಶಕ್ತಿಗಳು ಬೇಳೆ ಬೇಯಿಸಿಕೊಳ್ಳುತ್ತಿವೆ: ಬಿ.ವೈ.ರಾಘವೇಂದ್ರ
Copy and paste this URL into your WordPress site to embed
Copy and paste this code into your site to embed