ಕೃಷಿ ಪರಿಕರಗಳ ಮಳಿಗೆ ಎಡಿ ದೀಪಾ ಭೇಟಿ ಪರಿಶೀಲನೆ

blank

ರಾಯಚೂರು ನಗರದ ವಿವಿಧ ಕೃಷಿ ಪರಿಕರಗಳ ಮಾರಾಟ ಅಂಗಡಿಗಳಿಗೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಶುಕ್ರವಾರ ಭೇಟಿ,ಪರಿಶೀಲನೆ ಮಾಡಿದರು.

blank

ನಂತರ ಮಾತನಾಡಿ, ಮುಂಗಾರು ಪ್ರಾರಂಭವಾಗುತ್ತಿರುವುದರಿಅದ ರೈತರಿಗೆ ಅಗತ್ಯವಿರುವ ಬೀಜ,ಗೋಬ್ಬರ, ಕೀಟನಾಶಕ, ಸೇರಿದಂತೆ ಅಗತ್ಯ ಗುಣಮಟ್ಟದ ಕೃಷಿ ಪರಿಕರಗಳ ಅಗತ್ಯ ದಾಸ್ತನ್ನು ಮಾಡಕೊಳ್ಳಿ. ಆನಧಿಕೃತ ತಾಯಾರಿಕ ಸಂಸ್ಥೆಗಳ ಕಳಪೆ ಗುಣಮಟ್ಟದ ಕೃಷಿ ಪರಿಕಾರಗಳನ್ನು ಕಂಡು ಬಂದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾರಾಟ ಕೇಂದ್ರಗಳಲ್ಲಿ ರೈತರಿಗೆ ಕಾಣುವಂತೆ ತಮ್ಮಲಿರುವ ಬೀಜ, ಗೊಬ್ಬರ .ಕ್ರೀಮಿನಾಶಕಗಳ ದಾಸ್ತನಿನಢ ವಿವರ, ಗರಿಷ್ಟ ಮಾರಾಟ ಬೆಲೆ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಪ್ರದರ್ಶಿಸಬೇಕು. ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ರೈತರು ಖರೀದಿಸಿದ ಬೀಜ ಸೇರಿದಂತೆ ಕೃಷಿ ಪರಿಕಾರಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕು ಎಂದು ಖಡಕ್ ಸೂಚನೆ ನೀಡಿದರು.


Share This Article
blank

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

ಮಳೆಗಾಲದಲ್ಲಿ ಕಲುಷಿತ ಆಹಾರ, ನೀರಿನ ಮೂಲಕ ವೈರಸ್! ಎಚ್ಚರ ತಪ್ಪಿದರೆ ಅನಾರೋಗ್ಯ…monsoon

monsoon : ಮಳೆಗಾಲ  ಹವಾಮಾನದಲ್ಲಿನ ಬದಲಾವಣೆಗಳು  ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಸೇವಿಸುವ ಆಹಾರ ಮತ್ತು…

blank