More

    ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು

    ಅಹಮದಾಬಾದ್​: ಗಣರಾಜ್ಯೋತ್ಸವದ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಬೆದರಿಕೆ ಪತ್ರ ಕಳಿಸಿದ್ದ ಪ್ರಕರಣ ಬೆನ್ನಟ್ಟಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಅಹಮದಾಬಾದ್ ರೈಲು ನಿಲ್ದಾಣ(ಕಲುಪುರ್ ರೈಲು ನಿಲ್ದಾಣ) ಮತ್ತು ಗೀತಾ ಮಂದಿರ ಬಸ್ ನಿಲ್ದಾಣ(ಅಹಮದಾಬಾದ್‌ನ ಅತಿದೊಡ್ಡ ಬಸ್ ನಿಲ್ದಾಣ)ಕ್ಕೆ ಬಾಂಬ್​ ಇಟ್ಟು ಸ್ಫೋಟಿಸುವುದಾಗಿ ಪತ್ರದಲ್ಲಿ ಬರೆದು ಆರೋಪಿಗಳು ಪೊಲೀಸರಿಗೆ ರವಾನಿಸಿದ್ದರು. ಇದು ಆತಂಕಕ್ಕೆ ಕಾರಣವಾಗಿತ್ತು.

    ಮಿಂಚಿನ ಕಾರ್ಯಾಚರಣೆ ನಡೆಸಿದ ಅಹಮದಾಬಾದ್​ ಕ್ರೈಂ ಬ್ರಾಂಚ್ ಪೊಲೀಸರು 8 ತಂಡಗಳನ್ನ ರಚಿಸಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಓರ್ವ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

    ದೆಹಲಿಯ ರಾಜಪಥ್​ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್​ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ

    ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

    ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts