ಬಿಜೆಪಿಯೊಂದಿಗಿನ ಮೈತ್ರಿ ಕಡಿತ; ಕೊನೆಗೂ ಮೌನ ಮುರಿದ ಎಐಎಡಿಎಂಕೆ

ಚೆನ್ನೈ: ಬಿಜೆಪಿಯೊಂದಿಗಿನ ಮೈತ್ರಿ ಕಡಿತದ ನಿರ್ಧಾರ ನಾವು ಮಾಡಿದ್ದಲ್ಲ ಅದು ಪಕ್ಷದ ಎರಡು ಕೋಟಿ ಕಾರ್ಯಕರ್ತರು ಕೈಗೊಂಡ ನಿರ್ಣಯ ಎಂದು ತಮಿಳುನಾಡು ಮಾಜಿ ಸಿಎಂ, ಎಐಎಡಿಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಇ. ಪಳನಸ್ವಾಮಿ ಹೇಳಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿ ಕಡಿತದ ಕುರಿತು ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಅವರು ಕಾರ್ಯಕರ್ತರ ಆಲೋಚನೆ ಹಾಗೂ ಅಭಿಪ್ರಾಯಗಳನ್ನು ಆಧರಿಸಿ ನಾವು ಎನ್​ಡಿಎ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಬೇಕಾಯಿತು ಎಂದಿದ್ದಾರೆ. ಇದನ್ನೂ ಓದಿ: ನಾಂದೇಡ್​ ಸರ್ಕಾರಿ ಆಸ್ಪತ್ರೆ ದುರಂತ; ಮೃತರ ಸಂಖ್ಯೆ 31ಕ್ಕೆ … Continue reading ಬಿಜೆಪಿಯೊಂದಿಗಿನ ಮೈತ್ರಿ ಕಡಿತ; ಕೊನೆಗೂ ಮೌನ ಮುರಿದ ಎಐಎಡಿಎಂಕೆ