ಬೆಂಗಳೂರಿನಿಂದ ಅಯೋಧ್ಯೆಗೆ ಹಾರಲಿದೆ ಏರ್​ ಇಂಡಿಯಾ ವಿಮಾನ; ಸಮಯ-ಮಾರ್ಗದ ಸಂಪೂರ್ಣ ವಿವರ

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22, 2024ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಈ ನಡುವೆ ಪವಿತ್ರ ರಾಮಮಂದಿರಕ್ಕೆ  ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದಷ್ಟು ಕಾಣಿಕೆಯನ್ನು ಸಲ್ಲಿಸುತ್ತಿದ್ದಾರೆ. ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಏರ್​ ಇಂಡಿಯಾ ಜನವರಿ 17ರಂದು ಬೆಂಗಳೂರು ಮತ್ತು ಕಲ್ಕತ್ತಾದಿಂದ ಅಯೋಧ್ಯೆಗೆ ವಿಮಾನ ಸೇವೆಯನ್ನು ಆರಂಭಿಸುವುದಾಗಿ ತಿಳಿಸಿದೆ. ಈ ಕುರಿತು ಸಾಮಾಜಿಕ … Continue reading ಬೆಂಗಳೂರಿನಿಂದ ಅಯೋಧ್ಯೆಗೆ ಹಾರಲಿದೆ ಏರ್​ ಇಂಡಿಯಾ ವಿಮಾನ; ಸಮಯ-ಮಾರ್ಗದ ಸಂಪೂರ್ಣ ವಿವರ