ಕೇರಳ ವಿಮಾನ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ
ತಿರುವನಂತಪುರಂ: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇನಲ್ಲಿ ಸ್ಕಿಡ್ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ. ಘಟನೆಯಲ್ಲಿ ಪೈಲಟ್ ಸೇರಿದಂತೆ ಸಾವಿನ ಸಂಖ್ಯೆ 17ಕ್ಕೇರಿದೆ. ಇದನ್ನು ಮಲಪ್ಪುರಂ ಜಿಲ್ಲಾಧಿಕಾರಿ ದೃಢ ಪಡಿಸಿದ್ದಾರೆ. ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ವಿಮಾನದ ಸಂಖ್ಯೆ IX-1344 ಆಗಿದ್ದು, ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು … Continue reading ಕೇರಳ ವಿಮಾನ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ
Copy and paste this URL into your WordPress site to embed
Copy and paste this code into your site to embed