ಲಾಕ್ಡೌನ್ನಿಂದಾಗಿ ದಕ್ಷಿಣ ಭಾರತದಲ್ಲೇಕೆ ಶುಭ್ರವಾಗಿಲ್ಲ ವಾಯಮಂಡಲ? ನಾಸಾ ಅಧ್ಯಯನ ಹೇಳೋದೇನು?
ವಾಷಿಂಗ್ಟನ್: ದೇಶಾದ್ಯಂತ ಲಾಕ್ಡೌನ್ನಿಂದಾಗಿ ಪರಿಸರದಲ್ಲಿ ಭಾರಿ ಬದಲಾವಣೆಗಳಾಗುತ್ತಿವೆ. ಪ್ರಕೃತಿ ತನ್ನ ಸೊಬಗನ್ನು ಮರಳಿ ಪಡೆಯುತ್ತಿದೆ. ಪ್ರಾಣಿಗಳು ತಮ್ಮ ಆವಾಸಸ್ಥಾನದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿವೆ. ಜಲಮೂಲಗಳು ಹಿಂದೆಂದಿಗಿಂತಲೂ ಹೆಚ್ಚು ಸ್ವಚ್ಛವಾಗುತ್ತಿವೆ. ಗಂಗೆ-ಯಮುನೆಯರು ಮಾತ್ರವಲ್ಲ, ಕಾವೇರಿ, ಕಪಿಲೆಯರು ಹೆಚ್ಚು ಶುಭ್ರಗೊಂಡಿದ್ದಾರೆ. ಇದೀಗ ವಾತಾವರಣವೂ ಹೆಚ್ಚು ತಿಳಿಯಾಗಿರುವುದನ್ನು ನಾಸಾ ಸಂಶೋಧಕರು ಪತ್ತೆಹಚ್ಚಿದ್ದಾರೆ. ಹೌದು… ಉತ್ತರಭಾರತದಲ್ಲಂತೂ ವಾಯ ಗುಣಮಟ್ಟ ಭಾರಿ ಪ್ರಮಾಣದಲ್ಲಿ ಸುಧಾರಿಸಿದ್ದು, ಗಾಳಿಯಲ್ಲಿರುವ ಮಾಲಿನ್ಯಕಾರಕಗಳ ಪ್ರಮಾಣವೂ 20 ವರ್ಷ ಹಿಂದಿನಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಲಾಕ್ಡೌನ್ ಕಾರಣದಿಂದಾಗಿ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದನ್ನು ಗಮನಿಸಲಾಗಿತ್ತು. … Continue reading ಲಾಕ್ಡೌನ್ನಿಂದಾಗಿ ದಕ್ಷಿಣ ಭಾರತದಲ್ಲೇಕೆ ಶುಭ್ರವಾಗಿಲ್ಲ ವಾಯಮಂಡಲ? ನಾಸಾ ಅಧ್ಯಯನ ಹೇಳೋದೇನು?
Copy and paste this URL into your WordPress site to embed
Copy and paste this code into your site to embed