More

    ವಾಯು ವಿಹಾರಕ್ಕೆ ತೆರಳಿದ್ದ ಯುವಕ ಸಾವು

    ಬೈಲಹೊಂಗಲ: ವಾಯು ವಿಹಾರಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಟ್ಟಣದ ಹೊಸೂರ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದೆ. ಪಟ್ಟಣದ ಬಸವ ನಗರದ ನಿವಾಸಿ, ರವೀಂದ್ರ ನೀಲಕಂಠಯ್ಯ ಕುಲಕರ್ಣಿ (44) ಮೃತ ಯುವಕ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts