More

    ಏರ್​ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ; ಅಪಾಯದಿಂದ ಪಾರಾದ ಪ್ರಯಾಣಿಕರು

    ನವದೆಹಲಿ: ಶುಕ್ರವಾರ ರಾತ್ರಿ ಕೇರಳದ ಕೋಯಿಕ್ಕೋಡ್​ನಲ್ಲಿ ವಿಮಾನ ದುರಂತ ಸಂಭವಿಸಿ 19 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಹೆಚ್ಚಾಗಿದೆ.

    ಈ ಅಪಘಾತದ ಬೆನ್ನಲ್ಲೇ ಜಾರ್ಖಂಡದ ರಾಂಚಿಯಲ್ಲಿ ಏರ್​ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಏರ್​ ಏಷ್ಯಾ ವಿಮಾನ ಐ 5-632 ರಾಂಚಿಯಿಂದ ಮುಂಬೈಗೆ ತೆರಳಬೇಕಿತ್ತು. ಆದರೆ ವಿಮಾನ ಟೇಕ್​ಆಫ್​ ಆದ ಕೆಲವೇ ಕ್ಷಣದಲ್ಲಿ ಹಕ್ಕಿಯೊಂದು ಅಡ್ಡ ಬಂದು ವಿಮಾನಕ್ಕೆ ಹೊಡೆದಿದೆ. ಇದರಿಂದಾಗಿ ವಿಮಾನ ತುರ್ತು ಲ್ಯಾಂಡ್​ ಆಗಿದೆ ಎಂದು ಅಲ್ಲಿನ ಏರ್​ಪೋರ್ಟ್​ ತಿಳಿಸಿದೆ. 

    180 ಸೀಟ್​​ನ ಈ ವಿಮಾನದಲ್ಲಿ 176 ಪ್ರಯಾಣಿಕರು ಇದ್ದರು. ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಏರ್​ಪೋರ್ಟ್ ಆಡಳಿತ ತಿಳಿಸಿದೆ. (ಏಜೆನ್ಸೀಸ್​)

    ತಾಯಿ ಸಿಂಹವು ತನ್ನ ಮರಿಗೆ ಏನು ಹೇಳ್ತಿದೆ ಗೆಸ್​ ಮಾಡಿ: ಇಲ್ಲಿದೆ ನೋಡಿ ಕುತೂಹಲಕಾರಿ ಉತ್ತರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts