ನಾನು ಕಳ್ಳತನ ಮಾಡಲು ಐಶ್ವರ್ಯಾ ಕಾರಣ! ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸೇವಕಿ

ಚೆನ್ನೈ: ಸೂಪರ್​​ ಸ್ಟಾರ್​​​ ರಜನಿಕಾಂತ್​ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯಾ ರಜಿನಿಕಾಂತ್​ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಈಶ್ವರಿ ಹಾಗೂ ಕಳ್ಳತನಕ್ಕೆ ಕುಮ್ಮಕ್ಕು ನೀಡಿದ ಕಾರು ಚಾಲಕ ವೆಂಕಟೇಶ್​ನನ್ನು ಈಗಾಗಲೇ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಇದೀಗ ವಿಚಾರಣೆ ವೇಳೆ ಆರೋಪಿ ಈಶ್ವರಿ ಕಳ್ಳತನ ಮಾಡಲು ಕಾರಣ ಏನೆಂಬುದನ್ನು ಪೊಲೀಸರು ಮುಂದೆ ಬಹಿರಂಪಡಿಸಿದ್ದಾಳೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳ್ಳತನಕ್ಕೆ ಮನೆಯ ಮಾಲೀಕರೇ ಕಾರಣ ಎನ್ನುವ ಮೂಲಕ ಐಶ್ವರ್ಯಾ ರಜನಿಕಾಂತ್​ ಮೇಲೆಯೇ ಈಶ್ವರಿ … Continue reading ನಾನು ಕಳ್ಳತನ ಮಾಡಲು ಐಶ್ವರ್ಯಾ ಕಾರಣ! ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸೇವಕಿ