ಅಜೆಕಾರು ವಲಯ ಸಂಕೀರ್ತನೆ ಭಜನೆ

bhajane-1

ಹೆಬ್ರಿ: ಅಜೆಕಾರು ವಲಯ ಬ್ರಾಹ್ಮಣ ಸಂಘ ಆಶ್ರಯದಲ್ಲಿ ಕಾರ್ತಿಕ ಮಾಸದ ಸಂಕೀರ್ತನೆ, ಭಜನೆ, ಶೋಭಾನೆ, ಅಷ್ಟಾವಧಾನ ಕಾರ್ಯಕ್ರಮ, ಅಜೆಕಾರು ಗುಡ್ಡೆಯಂಗಡಿ ಹರಿವಾಯು ಕೃಪಾದಲ್ಲಿ ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆಯಿತು.

ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಮಾತನಾಡಿ, ದೀಪಾವಳಿ ಹಬ್ಬದ ನಂತರ ಕಾರ್ತಿಕ ಮಾಸದಲ್ಲಿ ಪ್ರತಿ ದಿನ ತುಳಸಿ ದೇವಿಗೆ ಭಕ್ತಿಯಿಂದ ನಡೆಯುವ ವಿಶೇಷ ಸೇವೆಯೇ ಸಂಕೀರ್ತನೆ ಸೇವೆ. ತುಳಸಿ ಸಂಕೀರ್ತನೆ ಒಂದು ವಿಶಿಷ್ಟ ಕಲೆ, ಅದರದ್ದೇ ಆದ ಮಹತ್ವ ಇದೆ. ತಾಳಬದ್ಧವಾದ ಕುಣಿತ, ಹಾಡುಗಾರಿಕೆಯ ಸಮ್ಮಿಲನವೇ ತುಳಸಿ ಸಂಕೀರ್ತನೆ ಎಂದರು.

ಅಜೆಕಾರು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷ ನಾಗರಾಜ ಪುತ್ರಾಯ, ಕಾರ್ಯದರ್ಶಿ ಪವನ್ ಕುಮಾರ್, ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು.

ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

ಪೌತಿ ಖಾತೆಯಿಂದ ಆಸ್ತಿ ಸುರಕ್ಷಿತ

 

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…