ಟ್ರಾಫಿಕ್​ನಿಂದ ತಪ್ಪಿಸಿಕೊಳ್ಳಲು ಅಕ್ಷಯ್​ ಮಾಡಿದ ಐಡಿಯಾ ಹೇಗಿದೆ ನೋಡಿ…

ಮುಂಬೈ: ಬಾಲಿವುಡ್​ನಲ್ಲಿ ಅಕ್ಷಯ್​ ಕುಮಾರ್ ತುಂಬ ವೃತ್ತಿಪರತೆ ಹೊಂದಿರುವಂತಹ ನಟ. ಅಂದುಕೊಂಡ ಸಮಯಕ್ಕೆ ಹಿಡಿದ ಕೆಲಸವನ್ನು ಮುಗಿಸಿ, ಮುಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರವರು. ಇತ್ತೀಚೆಗಷ್ಟೇ ಸ್ಕಾಟ್​ಲೆಂಡ್​ಗೆ ಹೋಗಿ ಬೆಲ್​ಬಾಟಂ ಸಿನಿಮಾ ಶೂಟಿಂಗ್​ ಮುಗಿಸಿಕೊಂಡು, ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿಕೊಂಡಿದ್ದಾರವರು. ಇದೀಗ ಸಮಯ ಉಳಿಸಲು ಹೊಸ ದಾರಿಯನ್ನು ಹಿಡಿದಿದ್ದಾರೆ. ಇದನ್ನೂ ಓದಿ:  ‘ಆರ್​ಆರ್​ಆರ್​’ ಚಿತ್ರದಲ್ಲಿನ ಜೂ. ಎನ್​ಟಿಆರ್ ಲುಕ್​ ಬಹಿರಂಗಕ್ಕೆ ದಿನಗಣನೆ ಹೌದು, ಕರೊನಾ ಹಾವಳಿ ಮೊದಲಿನಂತಿಲ್ಲ. ಎಲ್ಲವೂ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಮುಂಬೈನಲ್ಲಿ ಟ್ರಾಫಿಕ್​ ಸಮಸ್ಯೆ ಹೆಚ್ಚಾಗಿದೆ. ಆ ಟ್ರಾಫಿಕ್​ನಿಂದ ತಪ್ಪಿಸಿಕೊಳ್ಳುವ … Continue reading ಟ್ರಾಫಿಕ್​ನಿಂದ ತಪ್ಪಿಸಿಕೊಳ್ಳಲು ಅಕ್ಷಯ್​ ಮಾಡಿದ ಐಡಿಯಾ ಹೇಗಿದೆ ನೋಡಿ…