ಟ್ರಾಫಿಕ್ನಿಂದ ತಪ್ಪಿಸಿಕೊಳ್ಳಲು ಅಕ್ಷಯ್ ಮಾಡಿದ ಐಡಿಯಾ ಹೇಗಿದೆ ನೋಡಿ…
ಮುಂಬೈ: ಬಾಲಿವುಡ್ನಲ್ಲಿ ಅಕ್ಷಯ್ ಕುಮಾರ್ ತುಂಬ ವೃತ್ತಿಪರತೆ ಹೊಂದಿರುವಂತಹ ನಟ. ಅಂದುಕೊಂಡ ಸಮಯಕ್ಕೆ ಹಿಡಿದ ಕೆಲಸವನ್ನು ಮುಗಿಸಿ, ಮುಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರವರು. ಇತ್ತೀಚೆಗಷ್ಟೇ ಸ್ಕಾಟ್ಲೆಂಡ್ಗೆ ಹೋಗಿ ಬೆಲ್ಬಾಟಂ ಸಿನಿಮಾ ಶೂಟಿಂಗ್ ಮುಗಿಸಿಕೊಂಡು, ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿಕೊಂಡಿದ್ದಾರವರು. ಇದೀಗ ಸಮಯ ಉಳಿಸಲು ಹೊಸ ದಾರಿಯನ್ನು ಹಿಡಿದಿದ್ದಾರೆ. ಇದನ್ನೂ ಓದಿ: ‘ಆರ್ಆರ್ಆರ್’ ಚಿತ್ರದಲ್ಲಿನ ಜೂ. ಎನ್ಟಿಆರ್ ಲುಕ್ ಬಹಿರಂಗಕ್ಕೆ ದಿನಗಣನೆ ಹೌದು, ಕರೊನಾ ಹಾವಳಿ ಮೊದಲಿನಂತಿಲ್ಲ. ಎಲ್ಲವೂ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಆ ಟ್ರಾಫಿಕ್ನಿಂದ ತಪ್ಪಿಸಿಕೊಳ್ಳುವ … Continue reading ಟ್ರಾಫಿಕ್ನಿಂದ ತಪ್ಪಿಸಿಕೊಳ್ಳಲು ಅಕ್ಷಯ್ ಮಾಡಿದ ಐಡಿಯಾ ಹೇಗಿದೆ ನೋಡಿ…
Copy and paste this URL into your WordPress site to embed
Copy and paste this code into your site to embed