ಆಳಂದ: ಅನ್ಯಾಯ ವಿರುದ್ಧ ದಲಿತ ಸೇನೆ ಹೋರಾಟ

blank

ಆಳಂದ: ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ದಲಿತ ಸೇನೆ ನಿರಂತರ ಹೋರಾಟ ನಡೆಸಿ, ನ್ಯಾಯ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ದಲಿತ ಸೇನೆ ಸಂಸ್ಥಾಪಕ ಅಧ್ಯಕ್ಷ ಹಣಮಂತ ಯಳಸಂಗಿ ಹೇಳಿದರು.

ಧಂಗಾಪುರದಲ್ಲಿ ದಲಿತ ಸೇನೆ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿ, ದಲಿತ ಸೇನೆ ರಾಜ್ಯ ಸೇರಿ ದೇಶದೆಲ್ಲೆಡೆ ಪಸರಿಸಿದೆ. ಗ್ರಾಮದಲ್ಲೂ ಯುವಕರು ಪ್ರಜ್ಞಾವಂತರಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಸ್ಥಾಪಿಸಿ ಇತರ ಗ್ರಾಮಗಳಿಗೂ ಮಾದರಿಯಾಗಿದ್ದೀರಿ. ಗ್ರಾಮ ಶಾಖೆಯ ನೂತನ ಪದಾಧಿಕಾರಿಗಳು ಪ್ರಮಾಣಿಕವಾಗಿ ಕೆಲಸ ಮಾಡಬೇಕು. ವ್ಯಕ್ತಿತ್ವ, ಸಂಘಟನೆ ಹಾಗೂ ಸಮಾಜಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ, ತಾಲೂಕು ಅಧ್ಯಕ್ಷ ಚಂದ್ರಶಾ ಗಾಯಕವಾಡ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ರೆಡ್ಡಿ, ಪ್ರಮುಖರಾದ ಚಂದ್ರಕಾAತ ವೈಜಾಪುರ, ಅಮೃತ ಯಳಸಂಗಿ, ದತ್ತಾತ್ರೇಯ ಕಟ್ಟಿಮನಿ, ವಸಂತ ಕುಮಸಿ, ಪ್ರಕಾಶ ಜೋಶಿ, ಶಿವಲಿಂಗಪ್ಪ ಮಾಡಿಯಾಳಕರ, ತುಕಾರಾಮ ಮೇಲಕೇರಿ, ಶರಣಬಸಪ್ಪ ಕಾಂಬಳೆ, ಕೃಷ್ಣ ಕಾಂಬಳೆ ಇತರರಿದ್ದರು.

blank
Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…