blank

ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ

blank

ರಾಣೆಬೆನ್ನೂರ: ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗೇನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಹನುಮಂತಪ್ಪ ಆನಂದಪ್ಪ ಬಿಳಸನೂರ (27) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

blank
Share This Article
blank

ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಲು ಇಲ್ಲಿದೆ ಸುಲಭ ಮಾರ್ಗ.. ಒಮ್ಮೆ ಟ್ರೈ ಮಾಡಿ | Lizards

Lizards: ಹಲ್ಲಿಗಳು ಹೆಚ್ಚಾಗಿ ಮನೆಯ ಗೋಡೆಗಳ ಮೇಲೆ ಮತ್ತು ಅಡುಗೆಮನೆಯಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹಲ್ಲಿಗಳ ಬಗ್ಗೆ…

ಹನಿ-ಹನಿ ಮೂತ್ರ ಬರುತ್ತಿದ್ರೆ ಈ ಅಂಗಕ್ಕೆ ಹಾನಿಯಾಗಿದೆ ಎಂದರ್ಥ!; ಅನಿಯಂತ್ರಿತ ಮೂತ್ರದ ಸಮಸ್ಯೆಗೆ ಕಾರಣ ಏನು? | Urinary

Urinary : ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಮೂತ್ರ ಸಂಬಂಧಿತ ಸಮಸ್ಯೆಗಳು ಭಾಧಿಸುತ್ತವೆ. ಅನೇಕ ಜನರಿಗೆ ಮೂತ್ರ…

blank