ಮಣಿದ ಸರ್ಕಾರ, ಮೀಸಲು ನೀಡಲು ನಿರ್ಧಾರ: ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷ ಸಭೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಒತ್ತಡಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಈ ವರ್ಗಗಳ ಮೀಸಲಾತಿ ಹೆಚ್ಚಳ ಕುರಿತು ಒಂದು ವಾರದ ಒಳಗೆ ಸರ್ವಪಕ್ಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಧರಣಿ ನಡುವೆ ಸ್ವಯಂ ಹೇಳಿಕೆ ನೀಡಿದ ಅವರು, ಮೀಸಲು ಪರಿಷ್ಕರಣೆ ಕುರಿತು ನ್ಯಾ. ನಾಗಮೋಹನ್ ದಾಸ್ ಸಮಿತಿ ಮತ್ತು ನ್ಯಾ. ಸುಭಾಷ್ ಆಡಿ ಸಮಿತಿ ವರದಿಗಳು ಸಲ್ಲಿಕೆಯಾಗಿವೆ. … Continue reading ಮಣಿದ ಸರ್ಕಾರ, ಮೀಸಲು ನೀಡಲು ನಿರ್ಧಾರ: ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷ ಸಭೆ
Copy and paste this URL into your WordPress site to embed
Copy and paste this code into your site to embed