More

    ಉಡುಪಿ ಜಿಲ್ಲೆಯ ಟ್ರ್ಯಾಕ್​ನ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತ!

    ಉಡುಪಿ: ಜಿಲ್ಲೆಯ ಟ್ರ್ಯಾಕ್​ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿದೆ. ರೈಲ್ವೆ ಟ್ರ್ಯಾಕ್​ನ ವಿದ್ಯುತ್ ಕಂಬದ ಮೇಲೆ ಮರವೊಂದು ಬಿದ್ದ ಪರಿಣಾಮವಾಗಿ ರೈಲು ಸಂಚಾರದಲ್ಲಿ ಈ ವ್ಯತ್ಯಯ ಉಂಟಾಗಿದೆ.

    ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರ ಮಳೆಯಿಂದಾಗಿ ಈ ಸನ್ನಿವೇಶ ಎದುರಾಗಿದ್ದು, ದೆಹಲಿ ಕೇರಳ ನಡುವೆ ಸಂಚರಿಸುವ ನಿಜಾಮುದ್ದೀನ್-ತಿರುವನಂತಪುರ ಎಕ್ಸ್​ಪ್ರೆಸ್ ರೈಲು ಸ್ಥಗಿತಗೊಂಡಿದೆ.

    ಇದನ್ನೂ ಓದಿ: ನೀವು ನನಗಾಗಿ ಕಾದಿದ್ದೀರಿ, ನಾನು ನಿಮ್ಮ ಭೇಟಿಗಾಗಿ ಕಾಯುತ್ತಿರುತ್ತೇನೆ: ಎಲ್ಲರಿಗೂ ನಿರ್ದೇಶಕ ರಿಷಬ್ ಶೆಟ್ಟಿ ಆಹ್ವಾನ

    ತತ್ಪರಿಣಾಮವಾಗಿ ಉಡುಪಿ ಜಿಲ್ಲೆಯ ಟ್ರ್ಯಾಕ್​ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿವೆ. ಮರ ತೆರವುಗೊಳಿಸುವ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಭರದಿಂದ ಸಾಗುತ್ತಿದೆ.

    ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts