ನಪಂ ಸದಸ್ಯನ ವಿರುದ್ಧ ನಿಂದನೆ, ಹಲ್ಲೆ ಆರೋಪ

blank

ಸುಳ್ಯ: ನಗರ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೋರ್ವರು ಸುಳ್ಯ ಠಾಣೆಗೆ ದೂರು ನೀಡಿ ಟನೆ ಬುಧವಾರ ಸಂಭವಿಸಿದೆ. ಚಂದ್ರಿಕಾ ಎಂಬ ಮಹಿಳೆ ನಗರ ಪಂಚಾಯಿತಿ ಸದಸ್ಯ ಶರೀಫ್​ ಕಂಠಿ ಎಂಬುವರ ವಿರುದ್ಧ ದೂರು ನೀಡಿದ್ದಾರೆ.

ಶರೀಫ್​ ಕಂಠಿ ಕಾರನ್ನು ಚಂದ್ರಿಕಾ ಅವರ ಬಾಡಿಗೆ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ ಕಾರಣ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಶರೀಫ್​ ಕಂಠಿ ಆರೋಪವನ್ನು ತಳ್ಳಿ ಹಾಕಿದ್ದು ವೈಯಕ್ತಿಕ ದ್ವೇಷದಿಂದ ಮಹಿಳೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವವರು ಸತ್ಯ ಪ್ರಮಾಣಕ್ಕೆ ಬರಲಿ ಎಂದು ತಿಳಿಸಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

blank

  ಪೆರಿಯಶಾಂತಿ-ಪೈಚಾರ್, ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಾಣಕ್ಕೆ ಕ್ಯಾ.ಚೌಟ ಮನವಿ

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…