ದುರ್ಬಲ ಪಕ್ಷಗಳಿಗೆ ಮೈತ್ರಿ ಅನಿವಾರ್ಯ; ಜೆಡಿಎಸ್​-ಬಿಜೆಪಿ ಮೈತ್ರಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವ್ಯಂಗ್ಯ

ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವನೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ವಿಧಾನಪರಿಷತ್​ ಸದಸ್ಯ ಜಗದೀಶ್​ ಶೆಟ್ಟರ್​ ದುರ್ಬಲ ಪಕ್ಷಗಳಿಗೆ ಈ ಮೈತ್ರಿ ಅನಿವಾರ್ಯವಾಗಿದೆ ಎಂದು ಲೇವಡಿಯಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಶೆಟ್ಟರ್​ ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ ಬಿಜೆಪಿ ಹಾಗೂ ಜೆಡಿಎಸ್​ ದುರ್ಬಲ ಸ್ಥಿತಿಯಲ್ಲಿದ್ದು, ಅವರಿಗೆ ಈ ಮೈತ್ರಿ ಅನಿವಾರ್ಯವಾಗಿದೆ. ಇದನ್ನೂ ಓದಿ: ಯಾರಿಂದಲೂ ನನ್ನನ್ನು ತಡೆಯಲು ಸಾಧ್ಯವಿಲ್ಲ; ಬಂಧನದ ನಂತರ ಚಂದ್ರಬಾಬು ನಾಯ್ಡು ಫಸ್ಟ್​ ರಿಯಾಕ್ಷನ್ ಮೈತ್ರಿ ವಿಚಾರ ಅವರಿಗೆ … Continue reading ದುರ್ಬಲ ಪಕ್ಷಗಳಿಗೆ ಮೈತ್ರಿ ಅನಿವಾರ್ಯ; ಜೆಡಿಎಸ್​-ಬಿಜೆಪಿ ಮೈತ್ರಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವ್ಯಂಗ್ಯ