ದುರ್ಬಲ ಪಕ್ಷಗಳಿಗೆ ಮೈತ್ರಿ ಅನಿವಾರ್ಯ; ಜೆಡಿಎಸ್-ಬಿಜೆಪಿ ಮೈತ್ರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ
ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವನೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ದುರ್ಬಲ ಪಕ್ಷಗಳಿಗೆ ಈ ಮೈತ್ರಿ ಅನಿವಾರ್ಯವಾಗಿದೆ ಎಂದು ಲೇವಡಿಯಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಶೆಟ್ಟರ್ ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ ಬಿಜೆಪಿ ಹಾಗೂ ಜೆಡಿಎಸ್ ದುರ್ಬಲ ಸ್ಥಿತಿಯಲ್ಲಿದ್ದು, ಅವರಿಗೆ ಈ ಮೈತ್ರಿ ಅನಿವಾರ್ಯವಾಗಿದೆ. ಇದನ್ನೂ ಓದಿ: ಯಾರಿಂದಲೂ ನನ್ನನ್ನು ತಡೆಯಲು ಸಾಧ್ಯವಿಲ್ಲ; ಬಂಧನದ ನಂತರ ಚಂದ್ರಬಾಬು ನಾಯ್ಡು ಫಸ್ಟ್ ರಿಯಾಕ್ಷನ್ ಮೈತ್ರಿ ವಿಚಾರ ಅವರಿಗೆ … Continue reading ದುರ್ಬಲ ಪಕ್ಷಗಳಿಗೆ ಮೈತ್ರಿ ಅನಿವಾರ್ಯ; ಜೆಡಿಎಸ್-ಬಿಜೆಪಿ ಮೈತ್ರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed