ಅಮರಾವತಿ: ಬಹುಕೋಟಿ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿರುವ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೈಲಿನಿಂದಲ್ಲೇ ಬಹಿರಂಗ ಪತ್ರ ಒಂದನ್ನು ಬರೆದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಗದ್ದಲವನ್ನುಂಟು ಮಾಡಿದೆ. ಆಂಧ್ರಪ್ರದೇಶ ಜನತೆಯನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ ಆಡಳಿತರೂಢ ವೈಎಸ್ಆರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಚಂದ್ರಬಾಬು ನಾಯ್ಡು ನಾನು ಜೈಲಿನಲ್ಲಿಲ್ಲ ಜನರ ಹೃದಯದಲ್ಲಿದ್ದೇನೆ ಎಂದು ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ನಾನು ರಾಜಕೀಯದಲ್ಲಿ ಉಳಿಸಿಕೊಂಡು ಬಂದಿರುವ ಮೌಲ್ಯಗಳು ಮತ್ತು ವಿಶ್ವಾಸಾರ್ಹತೆಯನ್ನು ಯಾರೂ ಹಾಳು ಮಾಡಲು … Continue reading ನಾನು ಜೈಲಿನಲ್ಲಿಲ್ಲ ಜನರ ಹೃದಯದಲ್ಲಿದ್ದೇನೆ; ಆಂಧ್ರ ರಾಜಕಾರಣದಲ್ಲಿ ಗದ್ದಲ ಎಬ್ಬಿಸಿದ ಚಂದ್ರಬಾಬು ನಾಯ್ಡು ಬಹಿರಂಗ ಪತ್ರ
Copy and paste this URL into your WordPress site to embed
Copy and paste this code into your site to embed