ಅಮರನಾಥಯಾತ್ರೆ ರದ್ದು ಮಾಡಲು ಮನವಿ: ಸುಪ್ರೀಂಕೋರ್ಟ್‌ ಹೇಳಿದ್ದೇನು?

ನವದೆಹಲಿ: ಇದೇ ತಿಂಗಳಾಂತ್ಯದಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಶ್ವ ಪ್ರಸಿದ್ಧ ಅಮರನಾಥ ಯಾತ್ರೆಯ ರದ್ದತಿಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಡಿದೆ. ಕರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ, ಈ ಯಾತ್ರೆಗೆ ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ ಇದನ್ನು ಮಾನ್ಯ ಮಾಡಲು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ನಿರಾಕರಿಸಿದೆ. ಯಾತ್ರೆ ವಿಚಾರದಲ್ಲಿ ಅಮರನಾಥ ದೇಗುಲ ಮಂಡಳಿ ತೆಗೆದುಕೊಂಡ ನಿರ್ಧಾರವೇ ಅಂತಿಮ. ನಾವು ಈ ವಿಚಾರಕ್ಕೆ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ. ಈ ಬಗ್ಗೆ ಸರ್ಕಾರ ಎಲ್ಲಾ … Continue reading ಅಮರನಾಥಯಾತ್ರೆ ರದ್ದು ಮಾಡಲು ಮನವಿ: ಸುಪ್ರೀಂಕೋರ್ಟ್‌ ಹೇಳಿದ್ದೇನು?