ಬೆಂಗಳೂರಲ್ಲಿ ಅಂಬರೀಷ್ ರಸ್ತೆ ಇದೆ, ಮೈಸೂರಲ್ಲೂ ಇದೆ, ಮಂಡ್ಯದಲ್ಲೇಕೆ ಇಲ್ಲ? ನೀವೇ ಪ್ರಶ್ನಿಸಿ: ಸುಮಲತಾ

ಮಂಡ್ಯ: ಚುನಾವಣಾ ಪ್ರಚಾರಕ್ಕೆ ತಾರಾ ಕಳೆ ಬಂದಿರುವುದಷ್ಟೇ ಅಲ್ಲ, ರಾಜಕೀಯ ಅಸ್ತ್ರವಾಗಿಯೂ ಸ್ಟಾರ್​ಗಳ ವಿಚಾರ ಬಳಕೆ ಆಗುತ್ತಿರುವುದು ಕೂಡ ನಡೆಯುತ್ತಿದೆ. ಈ ಮಧ್ಯೆ ಸಂಸದೆ ಸುಮಲತಾ ಅಂಬರೀಷ್ ವಿಷಯವೊಂದನ್ನು ಪ್ರಸ್ತಾಪಿಸಿ, ನೀವೇ ಪ್ರಶ್ನಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಇಂದು ರೋಡ್ ಶೋ ಬಳಿಕ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ನಾನೊಬ್ಬಳು ಸಂಸದೆ. ಆದರೆ ಮದ್ದೂರಿಗೆ ನಾನು ಬಂದಾಗ ಈ ಮಣ್ಣಿನ ಸೊಸೆ. ಅಂಬರೀಷ್ ಅವರರನ್ನು ತಾವು ಪ್ರೀತಿಯಿಂದ ಸಾಕಿ, ಬೆಳೆಸಿದ್ದೀರಿ, ಮಂಡ್ಯದ ಗಂಡು‌ … Continue reading ಬೆಂಗಳೂರಲ್ಲಿ ಅಂಬರೀಷ್ ರಸ್ತೆ ಇದೆ, ಮೈಸೂರಲ್ಲೂ ಇದೆ, ಮಂಡ್ಯದಲ್ಲೇಕೆ ಇಲ್ಲ? ನೀವೇ ಪ್ರಶ್ನಿಸಿ: ಸುಮಲತಾ