ಸಮಾನತೆಗೆ ಜೀವನ ಮುಡಿಪಾಗಿಟ್ಟ ಅಂಬೇಡ್ಕರ್

Ambedkar dedicated his life to equality.

ಹೊರ್ತಿ: ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ದಲಿತ ಹಿರಿಯ ಮುಖಂಡ ಅಭಿಷೇಕ ಚಕ್ರವರ್ತಿ ಎಂದರು.

blank

ಸಮೀಪದ ಅರ್ಜನಾಳದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್‌ರ 134ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಜೀವನದುದ್ದಕ್ಕೂ ತಾರತಮ್ಯ, ಜಾತಿ ವ್ಯವಸ್ಥೆ ವಿರುದ್ಧ ನಿರಂತರ ಹೋರಾಟ ನಡೆಸುತ್ತಲೇ ಎಲ್ಲರಿಗೂ ಸಮಾನ ಹಕ್ಕು ಮತ್ತು ಅವಕಾಶಗಳು ಸಿಗಬೇಕೆಂದು ಅಚಲ ಸಂಕಲ್ಪ ಹೊಂದಿದ್ದರು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಬಂತೇಜಿ ಸಂಗಾಪಾಲ ಧರ್ಮ ದರ್ಶನ ಬೀದರ ಆಶೀರ್ವಚನ ನೀಡಿದರು.

ಎಸ್.ಆರ್. ರುದ್ರವಾಡಿ, ಪ್ರಶಾಂತ ಕಾಳೆ, ವಿನಾಯಕ ಗುಣಸಾಗರ, ಸಣ್ಣಪ್ಪ ತಳವಾರ, ಶೆಬ್ಬೀರ್ ಮುಲ್ಲಾ, ಶಂಕರಗೌಡ ಬಿರಾದಾರ, ಬ್ರಹ್ಮಾನಂದ ಪೂಜಾರಿ, ಚಿದಾನಂದಗೌಡ ಬಿರಾದಾರ, ಶಿವಪುತ್ರ ತಳವಾರ, ಆರ್. ಎಸ್. ಗೋಡೇಕಾರ, ಎನ್. ಟಿ. ಬಿರಾದಾರ, ಬಸಗೊಂಡ ಪಾಟೀಲ, ತಿಪ್ಪಣ್ಣ ಬನಸೋಡೆ, ಬಸಲಿಂಗ ಕಾಂಬಳೆ, ಅಪ್ಪಾಸಾಹೇಬ ಬನಸೋಡೆ, ಮಲ್ಲಕಾರಿ ಕಾಂಬಳೆ, ಸಂಜಯ ಬನಸೋಡೆ, ಯಲ್ಲಪ್ಪ ಬನಸೋಡೆ ಇತರರಿದ್ದರು.

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…