ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

ಲಖನೌ: ದೇಶದಾದ್ಯಂತ ಕರೊನಾ ಸೋಂಕಿನ ಅಬ್ಬರ ಹೆಚ್ಚಿದ್ದು, ಸೋಂಕಿತರಿಗೆ ಆ್ಯಂಬುಲೆನ್ಸ್​ ಸೇವೆ ಕಲ್ಪಿಸುವುದೇ ದೊಡ್ಡ ಸಾಹಸವಾಗಿಬಿಟ್ಟಿದೆ. ಹೀಗಿರುವಾಗ ಯುವಕರ ಗುಂಪೊಂದು ಆ್ಯಂಬುಲೆನ್ಸ್​ ಅನ್ನು ದುರ್ಬಳಕೆ ಮಾಡಿಕೊಂಡು ಸಿಕ್ಕಿಹಾಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ವಾರಾಣಸಿಯ ರಾಮನಗರ ಏರಿಯಾದಲ್ಲಿ ನಿರ್ಜನ ಪ್ರದೇಶವೊಂದರಲ್ಲಿ ಆ್ಯಂಬುಲೆನ್ಸ್​ ನಿಂತಿತ್ತು. ಸುಮಾರು ಗಂಟೆಗಳಾದರೂ ಆ್ಯಂಬುಲೆನ್ಸ್​ ಅಲ್ಲಿಯೇ ನಿಂತಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆ್ಯಂಬುಲೆನ್ಸ್ ಬಳಿ ಹೋಗಿ ನೋಡಿದಾಗ ಅವರಿಗೆ ಶಾಕ್​ ಆಗಿದೆ. ಮೂವರು … Continue reading ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!