ಎರಡು ವಾಹನಗಳ ಮಧ್ಯೆ ಅಪ್ಪಚ್ಚಿಯಾಗಿ ಧಗಧಗ ಉರಿದ ಆಂಬುಲೆನ್ಸ್;‌ ಒಳಗಿದ್ದವರು ಹೊರಟಿದ್ದು ನಿಮ್ಹಾನ್ಸ್‌ಗೆ, ಸೇರಿದ್ದು ವಿಕ್ಟೋರಿಯಾಗೆ!

ನೆಲಮಂಗಲ: ಸರಣಿ ಅಪಘಾತಕ್ಕೆ ಒಳಗಾದ ಆಂಬುಲೆನ್ಸ್‌ ಎರಡು ವಾಹನಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದ್ದು, ಡಿಕ್ಕಿಯ ತೀವ್ರತೆಯಿಂದಾಗಿ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿಯಲಾರಂಭಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್‌ಪೇಟೆ ಸಮೀಪದ ಎಡೇಹಳ್ಳಿ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಮೊದಲು ಕಂಟೇನರ್‌ ವಾಹನಕ್ಕೆ ಆಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಆಂಬುಲೆನ್ಸ್‌ಗೆ ಹಿಂದಿನಿಂದ ಬರುತ್ತಿದ್ದು ಕಾರು ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ತೀವ್ರತೆಗೆ ಆಂಬುಲೆನ್ಸ್‌ನಲ್ಲಿ ಬೆಂಕಿ ಉಂಟಾಗಿ ವಾಹನ ಧಗಧಗ ಉರಿಯಲಾರಂಭಿಸಿದೆ. ತಕ್ಷಣ ಸ್ಥಳೀಯರು ಧಾವಿಸಿ ಟ್ಯಾಂಕರ್‌ ವಾಹನದಿಂದ … Continue reading ಎರಡು ವಾಹನಗಳ ಮಧ್ಯೆ ಅಪ್ಪಚ್ಚಿಯಾಗಿ ಧಗಧಗ ಉರಿದ ಆಂಬುಲೆನ್ಸ್;‌ ಒಳಗಿದ್ದವರು ಹೊರಟಿದ್ದು ನಿಮ್ಹಾನ್ಸ್‌ಗೆ, ಸೇರಿದ್ದು ವಿಕ್ಟೋರಿಯಾಗೆ!