ರೋಗಿಯನ್ನು ಕರೆದುಕೊಂಡು ಆಸ್ಪತ್ರೆ ಗೇಟ್ ದಾಟುತ್ತಿದ್ದಂತೆ ಕೆಟ್ಟು ನಿಂತ ಆ್ಯಂಬುಲೆನ್ಸ್​!

ಬಳ್ಳಾರಿ: ರೋಗಿಯನ್ನು ಕರೆದುಕೊಂಡು ಆಸ್ಪತ್ರೆ ಗೇಟ್ ದಾಟುತ್ತಿದ್ದಂತೆ ಸರ್ಕಾರಿ ಆ್ಯಂಬುಲೆನ್ಸ್ ಕೆಟ್ಟು ನಿಂತು, ರೋಗಿಯ ಸಂಬಂಧಿಕರೇ ವಾಹನ ತಳ್ಳಬೇಕಾಗಿ ಬಂದಂಥ ಪ್ರಕರಣವೊಂದು ವರದಿಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಇಂಥದ್ದೊಂದು ಅವ್ಯವಸ್ಥೆ ಕಂಡುಬಂದಿದೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಆರೋಗ್ಯ ಕವಚದ ಆ್ಯಂಬುಲೆನ್ಸ್ ರೋಗಿಯನ್ನು ಕರೆದುಕೊಂಡು ಹೊರಟರೂ ಆಸ್ಪತ್ರೆ ದಾಟುವಷ್ಟರಲ್ಲಿ ಕೆಟ್ಟು ನಿಂತಿದೆ. ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆಯಿಂದ ಬಳ್ಳಾರಿ ವಿಮ್ಸ್ ಆಸ್ಪತ್ರೆ ರೋಗಿಯನ್ನು ಕರೆದುಕೊಂಡು ಹೋಗಬೇಕಾದಾಗ ಈ ಸಮಸ್ಯೆ ಉಂಟಾಗಿದೆ. ಆ್ಯಂಬುಲೆನ್ಸ್‌ ಕೆಟ್ಟು … Continue reading ರೋಗಿಯನ್ನು ಕರೆದುಕೊಂಡು ಆಸ್ಪತ್ರೆ ಗೇಟ್ ದಾಟುತ್ತಿದ್ದಂತೆ ಕೆಟ್ಟು ನಿಂತ ಆ್ಯಂಬುಲೆನ್ಸ್​!