ಹೆಚ್ಚು ಪ್ರೋಟೀನ್ ಆಹಾರ, ಟೀ ಬೇಡ! ಬಿಸಿಗಾಳಿಯಿಂದ ಆರೋಗ್ಯ ರಕ್ಷಣೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆ

ನವದೆಹಲಿ: ದೇಶಾದ್ಯಂತ ಬಿಸಿಗಾಳಿ ತೀವ್ರವಾಗುತ್ತಿದ್ದು, ಜನರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಬೆನ್ನಿಗೆ ಕೇಂದ್ರ ಆರೋಗ್ಯ ಸಚಿವಾಲಯ ಉಷ್ಣತೆ ಸಂಬಂಧಿತ ಅನಾರೋಗ್ಯದ ರಾಷ್ಟ್ರೀಯ ಕ್ರಿಯಾ ಯೋಜನೆ ಭಾಗವಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸಲಹಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸ್ಥಳೀಯ ಹವಾಮಾನ ಸುದ್ದಿಗಳಿಗಾಗಿ ರೇಡಿಯೊ ಕೇಳುವಂತೆ, ಪತ್ರಿಕೆ ಓದುವಂತೆ ಮತ್ತು ಟಿವಿ ವೀಕ್ಷಿಸುವಂತೆ, ಭಾರತದ ಹವಾಮಾನ ಇಲಾಖೆಯ ವೆಬ್​ಸೈಟ್ ಅನ್ನು ಟ್ರಾ್ಯಕ್ ಮಾಡುವಂತೆ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: … Continue reading ಹೆಚ್ಚು ಪ್ರೋಟೀನ್ ಆಹಾರ, ಟೀ ಬೇಡ! ಬಿಸಿಗಾಳಿಯಿಂದ ಆರೋಗ್ಯ ರಕ್ಷಣೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆ