ಬಿಎಸ್ವೈ-ಅಮಿತ್ ಷಾ ಭೇಟಿ, ಬಿಜೆಪಿಯಲ್ಲಿ ಸಂಚಲನ ಸೃಷ್ಟಿ: ಯಡಿಯೂರಪ್ಪ ನಿವಾಸದಲ್ಲಿ ಉಪಾಹಾರ ಕೂಟ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಶುಕ್ರವಾರ ಆಗಮಿಸಿ ಉಪಾಹಾರ ಸೇವಿಸುವುದರೊಂದಿಗೆ ಬಿ.ವೈ. ವಿಜಯೇಂದ್ರರ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿರುವುದು ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಯಡಿಯೂರಪ್ಪ ಅವರ ಸರ್ಕಾರಿ ನಿವಾಸ ಕಾವೇರಿಗೆ ಬೆಳಗ್ಗೆ ಉಪಹಾರಕ್ಕೆ ಷಾ ಆಗಮಿಸುವುದರೊಂದಿಗೆ ಮುಂದಿನ ಚುನಾವಣೆಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದರು. ಆ ಮೂಲಕ ಪಕ್ಷದಲ್ಲಿ ಈಗಲೂ ಯಡಿಯೂರಪ್ಪ ಅವರೇ ಸುಪ್ರೀಂ ಎಂದು ಅವರ ವಿರೋಧಿ ಬಣಕ್ಕೆ ಸ್ಪಷ್ಟ … Continue reading ಬಿಎಸ್ವೈ-ಅಮಿತ್ ಷಾ ಭೇಟಿ, ಬಿಜೆಪಿಯಲ್ಲಿ ಸಂಚಲನ ಸೃಷ್ಟಿ: ಯಡಿಯೂರಪ್ಪ ನಿವಾಸದಲ್ಲಿ ಉಪಾಹಾರ ಕೂಟ
Copy and paste this URL into your WordPress site to embed
Copy and paste this code into your site to embed