ಅಮಿತ್ ಷಾ ಬುಲಾವ್ ಬೆನ್ನಲ್ಲೇ ದೆಹಲಿಗೆ ಈಶ್ವರಪ್ಪ; ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದ ಮಾಜಿ ಸಚಿವ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದರ ನಡುವೆಯೇ ಪುತ್ರನಿಗೆ ಹಾವೇರಿ ಟಿಕೆಟ್​ ಕೈತಪ್ಪಿದ ಪರಿಣಾಮ ಅಸಮಾಧಾನಗೊಂಡು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ದೆಹಲಿ ಬರುವಂತೆ ಬಿಜೆಪಿ ಹೈಕಮಾಂಡ್​ನಿಂದ ಬುಲಾವ್​ ಬಂದಿದೆ. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್​ ಷಾ ಈ ಬಗ್ಗೆ ಈಶ್ವರಪ್ಪಗೆ … Continue reading ಅಮಿತ್ ಷಾ ಬುಲಾವ್ ಬೆನ್ನಲ್ಲೇ ದೆಹಲಿಗೆ ಈಶ್ವರಪ್ಪ; ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದ ಮಾಜಿ ಸಚಿವ