ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗುತ್ತೆ ಅಂತ ಅಮಿತ್​ ಷಾ ರೋ​ಡ್​ ಶೋ ರದ್ದು!

ಮಂಗಳೂರು: ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲು ಉದ್ದೇಶಿಸಿದ್ದರು. ಆದರೆ ಫೆ.11ರಂದೇ ರೋಡ್​ ಶೋ ನಡೆಸುವ ದಾರಿಯಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೋಲಕ್ಕೆ ಅಡ್ಡಿ ಆಗುತ್ತದೆ ಎನ್ನುವ ಕಾರಣಕ್ಕೆ ಅಮಿತ್​ ಷಾ ರೋಡ್​ ಶೋವನ್ನು ರದ್ದು ಮಾಡಿದ್ದಾರೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿದೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋವನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪದವಿನಂಗಡಿ ಬಳಿಯ ಖಾಸಗಿ … Continue reading ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗುತ್ತೆ ಅಂತ ಅಮಿತ್​ ಷಾ ರೋ​ಡ್​ ಶೋ ರದ್ದು!