ನಾವು ಧರ್ಮದ ಆಧಾರದಲ್ಲಿ ಆಡಳಿತ ನಡೆಸುತ್ತಿಲ್ಲ!

ಬೆಂಗಳೂರು: ನಾವು ಧರ್ಮದ ಆಧಾರದಲ್ಲಿ ಆಡಳಿತ ನಡೆಸುತ್ತಿಲ್ಲ. ನಮ್ಮ ಯೋಜನೆಗಳು ಧರ್ಮಾಧಾರಿತ ಅಲ್ಲ. ವಿಕಾಸದ ಹಾದಿಯಲ್ಲಿ ನಾವು ಎಲ್ಲಾ ವರ್ಗದವರನ್ನು ಜತೆಗೆ ಕರೆದೊಯ್ಯುತ್ತಿದ್ದೇವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಐಡಿಯಾಲಜಿ ಜನತೆಯ ಮುಂದಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆ, ಕಾರ್ಯಕ್ರಮಗಳ ಅಧ್ಯಯನ, ಅಂಕಿ ಅಂಶಗಳ ಅಧ್ಯಯನ ಮಾಡಿಯೇ ಜನ ಯಾರಿಗೆ ಮತ ನೀಡಬೇಕೆಂಬುದನ್ನು ನಿರ್ಧರಿಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಷಾ, ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ … Continue reading ನಾವು ಧರ್ಮದ ಆಧಾರದಲ್ಲಿ ಆಡಳಿತ ನಡೆಸುತ್ತಿಲ್ಲ!