ಜ್ಯೋತಿರಾದಿತ್ಯ ಸಿಂಧಿಯಾರ ಕೈ ಹಿಡಿದು ಸ್ವಾಗತ ಕೋರಿದ ಅಮಿತ್​ ಷಾ; ಪಕ್ಷದ ಬಲ ಹೆಚ್ಚಿತು ಎಂದ್ರು ರಾಜನಾಥ್​ ಸಿಂಗ್​

ನವದೆಹಲಿ: ಬಿಜೆಪಿ ಸೇರ್ಪಡೆಯಾದ ಸಿಂಧಿಯಾ ರಾಜವಂಶಸ್ಥ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಇಂದು ಗೃಹ ಸಚಿವ ಅಮಿತ್ ಷಾ ಬಿಜೆಪಿಗೆಸ್ವಾಗತ ಕೋರಿದ್ದಾರೆ. ತಾವು ಜ್ಯೋತಿರಾದಿತ್ಯ ಸಿಂಧಿಯಾ ಕೈ ಹಿಡಿದುಕೊಂಡು ಅವರಿಗೆ ಸ್ವಾಗತ ಕೋರುತ್ತಿರುವ ಫೋಟೋವನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿರುವ ಅಮಿತ್​ ಷಾ, ಇಂದು ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದೆ. ಸಿಂಧಿಯಾ ಜೀ ಅವರು ನಮ್ಮ ಪಕ್ಷಕ್ಕೆ ಸೇರಿದ್ದರಿಂದ, ಮಧ್ಯಪ್ರದೇಶದ ಜನರಿಗೆ ಸೇವೆ ಸಲ್ಲಿಸುವ ಬಿಜೆಪಿಯ ಸಂಕಲ್ಪಕ್ಕೆ ಮತ್ತಷ್ಟು ಬಲಬಂದಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಮೊದಲು … Continue reading ಜ್ಯೋತಿರಾದಿತ್ಯ ಸಿಂಧಿಯಾರ ಕೈ ಹಿಡಿದು ಸ್ವಾಗತ ಕೋರಿದ ಅಮಿತ್​ ಷಾ; ಪಕ್ಷದ ಬಲ ಹೆಚ್ಚಿತು ಎಂದ್ರು ರಾಜನಾಥ್​ ಸಿಂಗ್​