ಅಮೋಘಸಿದ್ಧೇಶ್ವರ ಜಾತ್ರೆ ಸಂಭ್ರಮ

Amoghasiddheshwar Jatre, Chatti Amavasye, Vijayapura, Arakeri, Jalageri, Mummatigudda, North Karnataka, Maharashtra, Bhandara,

ರೇವತಗಾವ: ಛಟ್ಟಿ ಅಮಾವಾಸ್ಯೆ ದಿನ ಭಾನುವಾರ ವಿಜಯಪುರ ತಾಲೂಕಿನ ಅರಕೇರಿ- ಜಾಲಗೇರಿ ಭಾಗದ ಮುಮ್ಮಟ್ಟಿಗುಡ್ಡದ ಅಮೋಘಸಿದ್ಧೇಶ್ವರ ಜಾತ್ರೆ ವಿಜೃಂಭಣೆಯಿಂದ ಜರುಗಿತು.

ಉತ್ತರ ಕರ್ನಾಟಕ, ಮಹಾರಾಷ್ಟ್ರ ಸೇರಿ ವಿವಿಧೆಡೆಯಿಂದ ನೂರಾರು ಪಲ್ಲಕ್ಕಿಗಳ ಭೇಟಿ ಸಂಭ್ರಮ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಿತು.

ಭಕ್ತರು ಭಂಡಾರವನ್ನು ಪಲ್ಲಕ್ಕಿಗಳ ಮೇಲೆ ಎರಚಿ ನಮಿಸಿದರು. ಇಡೀ ಅಮೋಘ ಸಿದ್ಧೇಶ್ವರ ದೇವಸ್ಥಾನದ 100 ಎಕರೆ ಪ್ರಾಂಗಣ ಭಂಡಾರಮಯವಾಗಿತ್ತು.

ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪಲ್ಲಕ್ಕಿಗಳ ಭೇಟಿ ಸಂಜೆ 7ರವರೆಗೆ ನಡೆಯಿತು. ಭಕ್ತರು ಭಂಡಾರ, ಖಾರೀಕ್, ಕುರಿ ಉಣ್ಣೆಯನ್ನು ಪಲ್ಲಕ್ಕಿಗಳ ಮೇಲೆ ಹಾರಿಸಿ ನಮಿಸಿದರು.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…