75ನೇ ಸ್ವಾತಂತ್ರ್ಯ ವರ್ಷಾಚರಣೆಗೆ ಸರ್ಕಾರದ ಸಿದ್ಧತೆ; ವರ್ಷಪೂರ್ತಿ ಅಮೃತ ಭಾರತಿಗೆ ಕನ್ನಡದಾರತಿ

|ರಮೇಶ ದೊಡ್ಡಪುರ ಬೆಂಗಳೂರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ರೂಪಿಸಿದ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮಕ್ಕೆ ಸಿಕ್ಕ ಅಭೂತಪೂರ್ವ ಸ್ಪಂದನೆಯಿಂದ ಉತ್ತೇಜಿತಗೊಂಡಿರುವ ರಾಜ್ಯ ಸರ್ಕಾರ, ಇದೀಗ ದೇಶದ 75ನೇ ಸ್ವಾತಂತ್ರೋತ್ಸವ ನಿಮಿತ್ತ ವರ್ಷಪೂರ್ತಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶಾದ್ಯಂತ ಆಚರಿಸಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆಯೇ ತಿಳಿಸಿದ್ದರೂ ಕರೊನಾ ಕಾರಣಕ್ಕೆ ಸಾಧ್ಯವಾಗಿಲ್ಲ. ಈ ಕೊರತೆ ನೀಗಿಸಿಕೊಂಡು ‘ಅಮೃತ ಭಾರತಿಗೆ ಕನ್ನಡದಾರತಿ’ ಶೀರ್ಷಿಕೆಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ. ವರ್ಷಪೂರ್ತಿ ಕಾರ್ಯಕ್ರಮ: ಕನ್ನಡ … Continue reading 75ನೇ ಸ್ವಾತಂತ್ರ್ಯ ವರ್ಷಾಚರಣೆಗೆ ಸರ್ಕಾರದ ಸಿದ್ಧತೆ; ವರ್ಷಪೂರ್ತಿ ಅಮೃತ ಭಾರತಿಗೆ ಕನ್ನಡದಾರತಿ