ಎನ್ಡಿಎ ಜೊತೆ ಹೋಗಲು ಕುಮಾರಸ್ವಾಮಿ ತಯಾರಿ; ದೇವೇಗೌಡರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ
ಬೆಂಗಳೂರು: ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದ್ದು, ದೇವೆಗೌಡರು ಎನ್ಡಿಎ ಮೈತ್ರಿಕೂಟದ ಜೊತೆ ಸೇರ್ಪಡೆ ಬಗ್ಗೆ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಿದ್ದು, ಎನ್ಡಿಎ ಮೈತ್ರಿಕೂಟದಲ್ಲಿ ಸೇರ್ಪಡೆಯಾಗುವಂತೆ ಬಿಜೆಪಿ ಆಹ್ವಾನ ಹಿನ್ನೆಲೆಯಲ್ಲಿ ದೇವೆಗೌಡರು ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಶಾಸಕರ ಅಭಿಪ್ರಾಯ ಪಡೆದ ನಂತರ ದಳಪತಿಗಳು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಎನ್ಡಿಎ ಜೊತೆ ಹೋಗಲು … Continue reading ಎನ್ಡಿಎ ಜೊತೆ ಹೋಗಲು ಕುಮಾರಸ್ವಾಮಿ ತಯಾರಿ; ದೇವೇಗೌಡರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed