ವಾಯು ಮಾಲಿನ್ಯವನ್ನು ತಡೆಗಟ್ಟಲು ಆನಂದ್ ಮಹೀಂದ್ರಾ ನೀಡಿದ್ರು ಸೂಪರ್ ಐಡಿಯಾ

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯದಿಂದಾಗಿ ಜನರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಗೆ ಕಡಿವಾಣ ಹಾಕಲು ಉದ್ಯಮಿ  ಆನಂದ್ ಮಹೀಂದ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ನೀಡಿರುವ ಸಲಹೆ ವೈರಲ್ ಆಗುತ್ತಿದೆ. ದೆಹಲಿಯು ವಾಯು ಮಾಲಿನ್ಯದಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆ ತ್ಯಾಜ್ಯವನ್ನು ಸುಡುವುದೇ ಈ ಮಾಲಿನ್ಯಕ್ಕೆವೊಂದು ಕಾರಣವಗಾಗಿದೆ. ಈ ಹಿನ್ನೆಲೆಯಲ್ಲಿ ಆನಂದ್ ಮಹೀಂದ್ರ ಪ್ರತಿಕ್ರಿಯಿಸಿದ್ದಾರೆ. ಆನಂದ್ ಮಹೀಂದ್ರಾ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ ‘ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಪುನರುತ್ಪಾದಕ( ನೈಸರ್ಗಿಕ ಕೃಷಿ) ಕೃಷಿಗೆ ಅವಕಾಶ … Continue reading ವಾಯು ಮಾಲಿನ್ಯವನ್ನು ತಡೆಗಟ್ಟಲು ಆನಂದ್ ಮಹೀಂದ್ರಾ ನೀಡಿದ್ರು ಸೂಪರ್ ಐಡಿಯಾ