ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ; ಕಾಂಗ್ರೆಸ್ ಸೇರಿದ ಸಚಿವ ಆನಂದ್ ಸಿಂಗ್ ಸಹೋದರಿ

ಬೆಂಗಳೂರು: ಹೊಸಪೇಟೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಇದೀಗ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಕುಟುಂಬ ರಾಜಕಾರಣವನ್ನು ವಿರೋಧಿಸುವ ಬಿಜೆಪಿ ವಿಜಯನಗರ ಕ್ಷೇತ್ರದಲ್ಲಿ ಕುಟುಂಬಕ್ಕೆ ಮಣೆ ಹಾಕಿದೆ. ಸಚಿವ ಆನಂದ ಸಿಂಗ್ ಅವರ ಪುತ್ರ ಕಿರಿ ವಯಸ್ಸಿನ ಸಿದ್ಧಾರ್ಥ ಸಿಂಗ್‌ಗೆ ಟಿಕೆಟ್ ಘೋಷಿಸುವ ಮೂಲಕ ನನಗೆ ವಂಚಿಸಿದ್ದಾರೆ ಎಂದು ರಾಣಿ ಸಂಯುಕ್ತ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಣಿ ಸಂಯುಕ್ತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯೆಯಾಗಿದ್ದರು. ಇದೀಗ ಅಸಮಾಧಾನದಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. … Continue reading ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ; ಕಾಂಗ್ರೆಸ್ ಸೇರಿದ ಸಚಿವ ಆನಂದ್ ಸಿಂಗ್ ಸಹೋದರಿ