More

    LIVE| ಅನಂತ ನಮನ 2020: ಆನ್​ಲೈನ್​ ಸಂವಾದದಲ್ಲಿ ಗಣ್ಯರ ನುಡಿ ನಮನ ​

    ಬೆಂಗಳೂರು: ಅದಮ್ಯ ಚೇತನ ಮತ್ತು ಅನಂತ್​ಕುಮಾರ್ ಪ್ರತಿಷ್ಠಾನವು ಹಿರಿಯ ರಾಜಕಾರಣಿ ದಿ.ಅನಂತಕುಮಾರ್​ರ 61ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ‘ಅನಂತ ನಮನ 2020’ ಕಾರ್ಯಕ್ರಮ​ವ ಆರಂಭವಾಗಿದ್ದು, ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಆನ್​ಲೈನ್​ ಸಂವಾದದಲ್ಲಿ ತೊಡಗಿಕೊಂಡಿದ್ದಾರೆ.

    ಮಂಗಳವಾರ ಸಂಜೆ 4:30ಕ್ಕೆ ವಿಧಾನಸೌಧದಿಂದಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ದೆಹಲಿಯಿಂದಲೇ ಭಾಷಣ ಮಾಡಲಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಮಂತ್ರಿಗಳು, ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts