ಸಿಎಂ ಜಗನ್​ ಸರ್ಕಾರದ ವಿರುದ್ಧ ಗಂಭೀರ ಆರೋಪ: ವೈಎಸ್​ಆರ್​ ಕಾಂಗ್ರೆಸ್​ ಸಂಸದನ ಬಂಧನ!

ವಿಜಯವಾಡ: ದೇಶದ್ರೋಹ ಪ್ರಕರಣದ ಅಡಿಯಲ್ಲಿ ನರ್ಸಾಪುರಂ ಲೋಕಸಭಾ ಕ್ಷೇತ್ರದ ವೈಎಸ್​ಆರ್​ ಕಾಂಗ್ರೆಸ್​ ಸಂಸದ ಕನುಮುರಿ ರಘುರಾಮ ಕೃಷ್ಣಂ ರಾಜು ಅವರನ್ನು ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಶುಕ್ರವಾರ ಬಂಧಿಸಿದೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ತನ್ನ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಅವರು ನೀಡಿದ್ದ ಜಾಮೀನನ್ನು ರದ್ದು ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯವನ್ನು ಕೇಳಿಕೊಂಡ ಒಂದು ವಾರಗಳ ಬಳಿಕ ಕೃಷ್ಣಂ ರಾಜು ಅವರ ಬಂಧನವಾಗಿದೆ. ರಾಜ್ಯ ಸರ್ಕಾರದ … Continue reading ಸಿಎಂ ಜಗನ್​ ಸರ್ಕಾರದ ವಿರುದ್ಧ ಗಂಭೀರ ಆರೋಪ: ವೈಎಸ್​ಆರ್​ ಕಾಂಗ್ರೆಸ್​ ಸಂಸದನ ಬಂಧನ!