ಸಿಎಂ ಜಗನ್ ಸರ್ಕಾರದ ವಿರುದ್ಧ ಗಂಭೀರ ಆರೋಪ: ವೈಎಸ್ಆರ್ ಕಾಂಗ್ರೆಸ್ ಸಂಸದನ ಬಂಧನ!
ವಿಜಯವಾಡ: ದೇಶದ್ರೋಹ ಪ್ರಕರಣದ ಅಡಿಯಲ್ಲಿ ನರ್ಸಾಪುರಂ ಲೋಕಸಭಾ ಕ್ಷೇತ್ರದ ವೈಎಸ್ಆರ್ ಕಾಂಗ್ರೆಸ್ ಸಂಸದ ಕನುಮುರಿ ರಘುರಾಮ ಕೃಷ್ಣಂ ರಾಜು ಅವರನ್ನು ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಶುಕ್ರವಾರ ಬಂಧಿಸಿದೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ತನ್ನ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ನೀಡಿದ್ದ ಜಾಮೀನನ್ನು ರದ್ದು ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯವನ್ನು ಕೇಳಿಕೊಂಡ ಒಂದು ವಾರಗಳ ಬಳಿಕ ಕೃಷ್ಣಂ ರಾಜು ಅವರ ಬಂಧನವಾಗಿದೆ. ರಾಜ್ಯ ಸರ್ಕಾರದ … Continue reading ಸಿಎಂ ಜಗನ್ ಸರ್ಕಾರದ ವಿರುದ್ಧ ಗಂಭೀರ ಆರೋಪ: ವೈಎಸ್ಆರ್ ಕಾಂಗ್ರೆಸ್ ಸಂಸದನ ಬಂಧನ!
Copy and paste this URL into your WordPress site to embed
Copy and paste this code into your site to embed