ಆಂಧ್ರಪ್ರದೇಶ: ಚುನಾವಣಾ ಪ್ರಚಾರ ಸಭೆಯಲ್ಲಿ ಕಲ್ಲು ತೂರಾಟ, ಸಿಎಂ ಜಗನ್​ಗೆ ಗಂಭೀರ ಗಾಯ

ವಿಜಯವಾಡ: ವಿಜಯವಾಡದಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್​ ಮೋಹನ್ ರೆಡ್ಡಿ ಅವರು ಆಯೋಜಿಸಿದ್ದ ‘ಸಿದ್ಧಂ’ ಬಸ್ ಯಾತ್ರೆಯಲ್ಲಿ ಕೆಲ ದುಷ್ಕರ್ಮಿಗಳು ಮುಖ್ಯಮಂತ್ರಿ ಜಗನ್​ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸಿಎಂ ಎಡಕಣ್ಣಿನ ಹುಬ್ಬಿನ ಬಳಿ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಕೋಟ್ಯಂತರ ಮೌಲ್ಯದ ಕಳವು ಪ್ರಕರಣ ಬಯಲಿಗೆ: 1.2 ಕೋಟಿ ಮೌಲ್ಯದ ಗೋಡಂಬಿ ವಶಕ್ಕೆ ವಿಜಯವಾಡದ ಸಿಂಗ್‌ನಗರದ ಡಾಬಾ ಕೋಟ್ಲಾ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಬಸ್​ನಿಂದ ಹೊರಬಂದು ಜನರತ್ತ ಕೈ ಬೀಸುವ ವೇಳೆ ದುಷ್ಕರ್ಮಿಗಳು ಕಲ್ಲು ಎಸೆದು … Continue reading ಆಂಧ್ರಪ್ರದೇಶ: ಚುನಾವಣಾ ಪ್ರಚಾರ ಸಭೆಯಲ್ಲಿ ಕಲ್ಲು ತೂರಾಟ, ಸಿಎಂ ಜಗನ್​ಗೆ ಗಂಭೀರ ಗಾಯ